ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

Published : Jun 02, 2020, 11:17 AM IST

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 02): ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!