ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

Published : Jun 02, 2020, 11:17 AM IST

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 02): ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!