ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

Suvarna News   | Asianet News
Published : May 16, 2021, 03:35 PM IST

*ಖಾಸಗಿ ಆಸ್ಪತ್ರೆಗಳಲ್ಲಿ 37 ಬ್ಲ್ಯಾಕ್‌ ಫಂಗಸ್‌ ರೋಗಿಗಳಿಗೆ ಚಿಕಿತ್ಸೆ
* ಬೆಳಗಾವಿಯಲ್ಲೂ ಬ್ಲ್ಯಾಕ್‌ ಫಂಗಸ್‌ಗೆ ಓರ್ವ ಬಲಿ 
* ಬ್ಲ್ಯಾಕ್‌ ಫಂಗಸ್‌ಗೆ ಕಣ್ಣು ಕಳೆದುಕೊಂಡ ಮೂವರು

ಬೆಂಗಳೂರು(ಮೇ.16):  ನಗರದಲ್ಲಿ ಇದುವರೆಗೆ ಬ್ಲ್ಯಾಕ್‌ ಫಂಗಸ್‌ಗೆ ಮೂವರು ಬಲಿಯಾಗಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯದ ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲೂ ಕೂಡ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ 50 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಕಾಟ ಕೊಡುತ್ತಿದೆ. ಬೀದರ್‌ನಲ್ಲಿ ಬ್ಲ್ಯಾಕ್‌ ಫಂಗಸ್‌ ದಾಳಿಗೊಳಗಾದ 16 ಜನರ ಪೈಕಿ ಮೂವರು ಕಣ್ಣು ಕಳೆದುಕೊಂಡಿದ್ದಾರೆ. 

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ