ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

Published : May 16, 2021, 03:35 PM IST

*ಖಾಸಗಿ ಆಸ್ಪತ್ರೆಗಳಲ್ಲಿ 37 ಬ್ಲ್ಯಾಕ್‌ ಫಂಗಸ್‌ ರೋಗಿಗಳಿಗೆ ಚಿಕಿತ್ಸೆ
* ಬೆಳಗಾವಿಯಲ್ಲೂ ಬ್ಲ್ಯಾಕ್‌ ಫಂಗಸ್‌ಗೆ ಓರ್ವ ಬಲಿ 
* ಬ್ಲ್ಯಾಕ್‌ ಫಂಗಸ್‌ಗೆ ಕಣ್ಣು ಕಳೆದುಕೊಂಡ ಮೂವರು

ಬೆಂಗಳೂರು(ಮೇ.16):  ನಗರದಲ್ಲಿ ಇದುವರೆಗೆ ಬ್ಲ್ಯಾಕ್‌ ಫಂಗಸ್‌ಗೆ ಮೂವರು ಬಲಿಯಾಗಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯದ ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲೂ ಕೂಡ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ 50 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಕಾಟ ಕೊಡುತ್ತಿದೆ. ಬೀದರ್‌ನಲ್ಲಿ ಬ್ಲ್ಯಾಕ್‌ ಫಂಗಸ್‌ ದಾಳಿಗೊಳಗಾದ 16 ಜನರ ಪೈಕಿ ಮೂವರು ಕಣ್ಣು ಕಳೆದುಕೊಂಡಿದ್ದಾರೆ. 

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!