ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

Published : Jul 30, 2023, 09:09 AM IST

ನಾಗರಹೊಳೆಯಲ್ಲಿ 149, ಬಂಡೀಪುರದಲ್ಲಿ 143 ಹುಲಿಗಳು..!
ವನ್ಯಜೀವಿ ತಜ್ಞರು ಪ್ರಕಾರ 570 ರಿಂದ 620 ಹುಲಿಗಳಿರುವ ಶಂಕೆ 
ರಾಜ್ಯವಾರು ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ..!

ಜುಲೈ 29 ಅಂತಾರಾಷ್ಟ್ರೀಯ ಹುಲಿ ದಿನ(International Tiger Day). ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ಹುಲಿಯ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ (Tigers) ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ದೇಶದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಬಗ್ಗೆ ನಾಲ್ಕು ವರ್ಷಕ್ಕೊಮ್ಮೆ  ಗಣತಿ ಮಾಡಲಾಗುತ್ತದೆ. ಮಧ್ಯಪ್ರದೇಶದಲ್ಲಿ 785, ಕರ್ನಾಟಕದಲ್ಲಿ 563, ಉತ್ತರಖಾಂಡ್‌ನಲ್ಲಿ 560 ಹುಲಿಗಳಿವೆ. 2018ರಲ್ಲಿ ಹುಲಿ ಗಣತಿ(Tiger census) ಪ್ರಕಾರ ಕರ್ನಾಟಕದಲ್ಲಿ 524 ಹುಲಿಗಳಿದ್ವು, ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ವು, ಜಸ್ಟ್ ಎರಡೇ ಎರಡು ಹುಲಿಗಳ ವ್ಯತ್ಯಾಸವಿತ್ತು. ಆದರೆ ಈ ಬಾರಿಯ ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ ಕಾಣುತ್ತಿರುವುದು. ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ತಾಣಗಳಲ್ಲಿ ನಾಗರಹೊಳೆ ಮುಂಚೂಣಿಯ ಸ್ಥಾನದಲ್ಲಿದೆ. ನಾಗರಹೊಳೆಯಲ್ಲಿ 149 ಹುಲಿಗಳಿದ್ದು, ಬಂಡೀಪುರದಲ್ಲಿ 143 ಹುಲಿಗಳಿದೆ ಅಂತ ವರದಿ ಬಿಡುಗಡೆಯಾಗಿದೆ. 

ಇದನ್ನೂ ವೀಕ್ಷಸಿ:  Today Horoscope: ತುಲಾ ರಾಶಿಯವರಿಗೆ ಇಂದು ಲಾಭದ ದಿನ..ಸಲಹೆಗಳಿಂದ ಕಾರ್ಯಕ್ಕೆ ಹಾನಿಯಾಗುವ ಸಾಧ್ಯತೆ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!