ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

Published : Jul 30, 2023, 09:09 AM IST

ನಾಗರಹೊಳೆಯಲ್ಲಿ 149, ಬಂಡೀಪುರದಲ್ಲಿ 143 ಹುಲಿಗಳು..!
ವನ್ಯಜೀವಿ ತಜ್ಞರು ಪ್ರಕಾರ 570 ರಿಂದ 620 ಹುಲಿಗಳಿರುವ ಶಂಕೆ 
ರಾಜ್ಯವಾರು ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ..!

ಜುಲೈ 29 ಅಂತಾರಾಷ್ಟ್ರೀಯ ಹುಲಿ ದಿನ(International Tiger Day). ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ಹುಲಿಯ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ (Tigers) ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ದೇಶದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಬಗ್ಗೆ ನಾಲ್ಕು ವರ್ಷಕ್ಕೊಮ್ಮೆ  ಗಣತಿ ಮಾಡಲಾಗುತ್ತದೆ. ಮಧ್ಯಪ್ರದೇಶದಲ್ಲಿ 785, ಕರ್ನಾಟಕದಲ್ಲಿ 563, ಉತ್ತರಖಾಂಡ್‌ನಲ್ಲಿ 560 ಹುಲಿಗಳಿವೆ. 2018ರಲ್ಲಿ ಹುಲಿ ಗಣತಿ(Tiger census) ಪ್ರಕಾರ ಕರ್ನಾಟಕದಲ್ಲಿ 524 ಹುಲಿಗಳಿದ್ವು, ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ವು, ಜಸ್ಟ್ ಎರಡೇ ಎರಡು ಹುಲಿಗಳ ವ್ಯತ್ಯಾಸವಿತ್ತು. ಆದರೆ ಈ ಬಾರಿಯ ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ ಕಾಣುತ್ತಿರುವುದು. ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ತಾಣಗಳಲ್ಲಿ ನಾಗರಹೊಳೆ ಮುಂಚೂಣಿಯ ಸ್ಥಾನದಲ್ಲಿದೆ. ನಾಗರಹೊಳೆಯಲ್ಲಿ 149 ಹುಲಿಗಳಿದ್ದು, ಬಂಡೀಪುರದಲ್ಲಿ 143 ಹುಲಿಗಳಿದೆ ಅಂತ ವರದಿ ಬಿಡುಗಡೆಯಾಗಿದೆ. 

ಇದನ್ನೂ ವೀಕ್ಷಸಿ:  Today Horoscope: ತುಲಾ ರಾಶಿಯವರಿಗೆ ಇಂದು ಲಾಭದ ದಿನ..ಸಲಹೆಗಳಿಂದ ಕಾರ್ಯಕ್ಕೆ ಹಾನಿಯಾಗುವ ಸಾಧ್ಯತೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!