ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

Published : Jul 30, 2023, 09:09 AM IST

ನಾಗರಹೊಳೆಯಲ್ಲಿ 149, ಬಂಡೀಪುರದಲ್ಲಿ 143 ಹುಲಿಗಳು..!
ವನ್ಯಜೀವಿ ತಜ್ಞರು ಪ್ರಕಾರ 570 ರಿಂದ 620 ಹುಲಿಗಳಿರುವ ಶಂಕೆ 
ರಾಜ್ಯವಾರು ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ..!

ಜುಲೈ 29 ಅಂತಾರಾಷ್ಟ್ರೀಯ ಹುಲಿ ದಿನ(International Tiger Day). ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ಹುಲಿಯ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ (Tigers) ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ದೇಶದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಬಗ್ಗೆ ನಾಲ್ಕು ವರ್ಷಕ್ಕೊಮ್ಮೆ  ಗಣತಿ ಮಾಡಲಾಗುತ್ತದೆ. ಮಧ್ಯಪ್ರದೇಶದಲ್ಲಿ 785, ಕರ್ನಾಟಕದಲ್ಲಿ 563, ಉತ್ತರಖಾಂಡ್‌ನಲ್ಲಿ 560 ಹುಲಿಗಳಿವೆ. 2018ರಲ್ಲಿ ಹುಲಿ ಗಣತಿ(Tiger census) ಪ್ರಕಾರ ಕರ್ನಾಟಕದಲ್ಲಿ 524 ಹುಲಿಗಳಿದ್ವು, ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ವು, ಜಸ್ಟ್ ಎರಡೇ ಎರಡು ಹುಲಿಗಳ ವ್ಯತ್ಯಾಸವಿತ್ತು. ಆದರೆ ಈ ಬಾರಿಯ ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ ಕಾಣುತ್ತಿರುವುದು. ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ತಾಣಗಳಲ್ಲಿ ನಾಗರಹೊಳೆ ಮುಂಚೂಣಿಯ ಸ್ಥಾನದಲ್ಲಿದೆ. ನಾಗರಹೊಳೆಯಲ್ಲಿ 149 ಹುಲಿಗಳಿದ್ದು, ಬಂಡೀಪುರದಲ್ಲಿ 143 ಹುಲಿಗಳಿದೆ ಅಂತ ವರದಿ ಬಿಡುಗಡೆಯಾಗಿದೆ. 

ಇದನ್ನೂ ವೀಕ್ಷಸಿ:  Today Horoscope: ತುಲಾ ರಾಶಿಯವರಿಗೆ ಇಂದು ಲಾಭದ ದಿನ..ಸಲಹೆಗಳಿಂದ ಕಾರ್ಯಕ್ಕೆ ಹಾನಿಯಾಗುವ ಸಾಧ್ಯತೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!