ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಡಾ. ಶ್ರೀಧರ್‌ರಿಂದ ಮಾದರಿ ಕಾರ್ಯ

ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಡಾ. ಶ್ರೀಧರ್‌ರಿಂದ ಮಾದರಿ ಕಾರ್ಯ

Suvarna News   | Asianet News
Published : May 01, 2021, 11:08 AM IST

ನಿಲ್ಲುತ್ತಿಲ್ಲ ಕೊರೊನಾ ಆರ್ಭಟ, ಸೋಂಕಿತರಿಗೆ ಬೆಡ್, ಆಕ್ಸಿಜನ್ ಸಿಗುತ್ತಿಲ್ಲ, ಲಕ್ಷ ಲಕ್ಷ ದುಡ್ಡು ಕೊಟ್ಟರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ತುಮಕೂರಿನ ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ ನೀಡಲಾಗುತ್ತಿದೆ. 

ಬೆಂಗಳೂರು (ಮೇ. 01): ನಿಲ್ಲುತ್ತಿಲ್ಲ ಕೊರೊನಾ ಆರ್ಭಟ, ಸೋಂಕಿತರಿಗೆ ಬೆಡ್, ಆಕ್ಸಿಜನ್ ಸಿಗುತ್ತಿಲ್ಲ, ಲಕ್ಷ ಲಕ್ಷ ದುಡ್ಡು ಕೊಟ್ಟರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ತುಮಕೂರಿನ ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತಿದೆ. ಡಾ. ಶ್ರೀಧರ್ ಅವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಡಾ. ಶ್ರೀಧರ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!