Raj B Shetty:  ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Raj B Shetty: ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Published : Aug 26, 2023, 05:03 PM ISTUpdated : Aug 26, 2023, 05:04 PM IST

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಬೆಂಗಳೂರು (ಆ.26): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಕಾಂತರಾ ಚಿತ್ರದ ಬಳಿಕ ಟೋಬಿ(Toby success) ಚಿತ್ರ ಕೂಡ ಭಾರೀ ಸದ್ದು ಮಾಡುತ್ತಿದೆ.  ರಾಜ್ಯದಲ್ಲಷ್ಟೇ ಅಲ್ಲದೆ ನೆರೆಯ ರಾಜ್ಯಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಕ್ಸಸ್‌ ಮೂಡ್‌ನಲ್ಲಿರುವ ರಾಜ್ ಬಿ ಶೆಟ್ಟಿ ಎಲೆಕ್ಟ್ರಿಕ್ ವಾಹನಗಳ ಮೇಳಕ್ಕೆ ಭೇಟಿ ಕೊಟ್ಟು ಎಲೆಕ್ಟ್ರಿಕ್ ಆಟೋಗಳ ಕರ್ಟನ್ ರೈಸ್ ಮಾಡಿದರು.ಬಳಿಕ ಸ್ವತಃ ತಾನೇ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿ ಪಟ್ಟ ಒಂದು ಮೊಟ್ಟೆಯ ಕಥೆ ಹೀರೋ.

ಇಂದಿನಿಂದ ಬೆಂಗಳೂರಿನಲ್ಲಿ ಮೆಗಾ ಇವಿ ಎಕ್ಸ್‌ಪೋ; ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ಲಾನ್ ಮಾಡಿದ್ದೀರಾ? ಇಲ್ಲಿ ನೋಂದಾಯಿಸಿ!

ಎಕ್ಸ್‌ಪೋಗೆ ಭೇಟಿ ನೀಡಿ ತುಂಬಾ ಖುಷಿಯಾಗಿದೆ:

ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜ್‌ ಬಿ ಶೆಟ್ಟಿ ಇಲ್ಲಿನ ಒಂದೊಂದು ಎಲೆಕ್ಟ್ರಿಕ್ ವಾಹನಗಳ ಡ್ರೈವ್ ಮಾಡಿದೆ ಕ್ಯೂಟ್ ಆಗಿವೆ. ನಾನಂತೂ ಈ ಗಾಡಿಗಳನ್ನು ಓಡಿಸಿ ತುಂಬಾ ಖುಷಿ ಪಟ್ಟೆ ಈ ಎಕ್ಸ್‌ಪೋ (EV expo) ಆಯೋಜಿಸಿದ್ದಕ್ಕೆ  ಸುವರ್ಣ ನ್ಯೂಸ್ ಗೆ ಧನ್ಯವಾದಗಳನ್ನ ತಿಳಿಸಿದರು. 

ಟೋಬಿ ಚಿತ್ರದ ಕುರಿತಾದ ವಿಶೇಷ ವಿನ್ಯಾಸದ ವಸ್ತ್ರ ಧರಿಸಿ ಬಂದಿದ್ದ ರಾಜ್ ಬಿ ಶೆಟ್ಟಿ ವಸ್ತ್ರ ವಿನ್ಯಾಸದ ಬಗ್ಗೆ ನಗುತ್ತಲೇ ಮಾತಾಡಲಾರಂಭಿಸಿದರು. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ನೆರೆಯ ರಾಜ್ಯಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬಂದಿದೆ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಇದೆಲ್ಲ ಸಾಧ್ಯವಾಗಿಸಿದ ಕನ್ನಡಿಗರಿಗೆ ಧನ್ಯವಾದ ಹೇಳಿದ ಟೋಬಿ ಹೀರೋ.

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more