Raj B Shetty:  ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Raj B Shetty: ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Published : Aug 26, 2023, 05:03 PM ISTUpdated : Aug 26, 2023, 05:04 PM IST

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಬೆಂಗಳೂರು (ಆ.26): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಕಾಂತರಾ ಚಿತ್ರದ ಬಳಿಕ ಟೋಬಿ(Toby success) ಚಿತ್ರ ಕೂಡ ಭಾರೀ ಸದ್ದು ಮಾಡುತ್ತಿದೆ.  ರಾಜ್ಯದಲ್ಲಷ್ಟೇ ಅಲ್ಲದೆ ನೆರೆಯ ರಾಜ್ಯಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಕ್ಸಸ್‌ ಮೂಡ್‌ನಲ್ಲಿರುವ ರಾಜ್ ಬಿ ಶೆಟ್ಟಿ ಎಲೆಕ್ಟ್ರಿಕ್ ವಾಹನಗಳ ಮೇಳಕ್ಕೆ ಭೇಟಿ ಕೊಟ್ಟು ಎಲೆಕ್ಟ್ರಿಕ್ ಆಟೋಗಳ ಕರ್ಟನ್ ರೈಸ್ ಮಾಡಿದರು.ಬಳಿಕ ಸ್ವತಃ ತಾನೇ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿ ಪಟ್ಟ ಒಂದು ಮೊಟ್ಟೆಯ ಕಥೆ ಹೀರೋ.

ಇಂದಿನಿಂದ ಬೆಂಗಳೂರಿನಲ್ಲಿ ಮೆಗಾ ಇವಿ ಎಕ್ಸ್‌ಪೋ; ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ಲಾನ್ ಮಾಡಿದ್ದೀರಾ? ಇಲ್ಲಿ ನೋಂದಾಯಿಸಿ!

ಎಕ್ಸ್‌ಪೋಗೆ ಭೇಟಿ ನೀಡಿ ತುಂಬಾ ಖುಷಿಯಾಗಿದೆ:

ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜ್‌ ಬಿ ಶೆಟ್ಟಿ ಇಲ್ಲಿನ ಒಂದೊಂದು ಎಲೆಕ್ಟ್ರಿಕ್ ವಾಹನಗಳ ಡ್ರೈವ್ ಮಾಡಿದೆ ಕ್ಯೂಟ್ ಆಗಿವೆ. ನಾನಂತೂ ಈ ಗಾಡಿಗಳನ್ನು ಓಡಿಸಿ ತುಂಬಾ ಖುಷಿ ಪಟ್ಟೆ ಈ ಎಕ್ಸ್‌ಪೋ (EV expo) ಆಯೋಜಿಸಿದ್ದಕ್ಕೆ  ಸುವರ್ಣ ನ್ಯೂಸ್ ಗೆ ಧನ್ಯವಾದಗಳನ್ನ ತಿಳಿಸಿದರು. 

ಟೋಬಿ ಚಿತ್ರದ ಕುರಿತಾದ ವಿಶೇಷ ವಿನ್ಯಾಸದ ವಸ್ತ್ರ ಧರಿಸಿ ಬಂದಿದ್ದ ರಾಜ್ ಬಿ ಶೆಟ್ಟಿ ವಸ್ತ್ರ ವಿನ್ಯಾಸದ ಬಗ್ಗೆ ನಗುತ್ತಲೇ ಮಾತಾಡಲಾರಂಭಿಸಿದರು. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ನೆರೆಯ ರಾಜ್ಯಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬಂದಿದೆ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಇದೆಲ್ಲ ಸಾಧ್ಯವಾಗಿಸಿದ ಕನ್ನಡಿಗರಿಗೆ ಧನ್ಯವಾದ ಹೇಳಿದ ಟೋಬಿ ಹೀರೋ.

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more