Raj B Shetty:  ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Raj B Shetty: ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Published : Aug 26, 2023, 05:03 PM ISTUpdated : Aug 26, 2023, 05:04 PM IST

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಬೆಂಗಳೂರು (ಆ.26): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಕಾಂತರಾ ಚಿತ್ರದ ಬಳಿಕ ಟೋಬಿ(Toby success) ಚಿತ್ರ ಕೂಡ ಭಾರೀ ಸದ್ದು ಮಾಡುತ್ತಿದೆ.  ರಾಜ್ಯದಲ್ಲಷ್ಟೇ ಅಲ್ಲದೆ ನೆರೆಯ ರಾಜ್ಯಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಕ್ಸಸ್‌ ಮೂಡ್‌ನಲ್ಲಿರುವ ರಾಜ್ ಬಿ ಶೆಟ್ಟಿ ಎಲೆಕ್ಟ್ರಿಕ್ ವಾಹನಗಳ ಮೇಳಕ್ಕೆ ಭೇಟಿ ಕೊಟ್ಟು ಎಲೆಕ್ಟ್ರಿಕ್ ಆಟೋಗಳ ಕರ್ಟನ್ ರೈಸ್ ಮಾಡಿದರು.ಬಳಿಕ ಸ್ವತಃ ತಾನೇ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿ ಪಟ್ಟ ಒಂದು ಮೊಟ್ಟೆಯ ಕಥೆ ಹೀರೋ.

ಇಂದಿನಿಂದ ಬೆಂಗಳೂರಿನಲ್ಲಿ ಮೆಗಾ ಇವಿ ಎಕ್ಸ್‌ಪೋ; ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ಲಾನ್ ಮಾಡಿದ್ದೀರಾ? ಇಲ್ಲಿ ನೋಂದಾಯಿಸಿ!

ಎಕ್ಸ್‌ಪೋಗೆ ಭೇಟಿ ನೀಡಿ ತುಂಬಾ ಖುಷಿಯಾಗಿದೆ:

ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜ್‌ ಬಿ ಶೆಟ್ಟಿ ಇಲ್ಲಿನ ಒಂದೊಂದು ಎಲೆಕ್ಟ್ರಿಕ್ ವಾಹನಗಳ ಡ್ರೈವ್ ಮಾಡಿದೆ ಕ್ಯೂಟ್ ಆಗಿವೆ. ನಾನಂತೂ ಈ ಗಾಡಿಗಳನ್ನು ಓಡಿಸಿ ತುಂಬಾ ಖುಷಿ ಪಟ್ಟೆ ಈ ಎಕ್ಸ್‌ಪೋ (EV expo) ಆಯೋಜಿಸಿದ್ದಕ್ಕೆ  ಸುವರ್ಣ ನ್ಯೂಸ್ ಗೆ ಧನ್ಯವಾದಗಳನ್ನ ತಿಳಿಸಿದರು. 

ಟೋಬಿ ಚಿತ್ರದ ಕುರಿತಾದ ವಿಶೇಷ ವಿನ್ಯಾಸದ ವಸ್ತ್ರ ಧರಿಸಿ ಬಂದಿದ್ದ ರಾಜ್ ಬಿ ಶೆಟ್ಟಿ ವಸ್ತ್ರ ವಿನ್ಯಾಸದ ಬಗ್ಗೆ ನಗುತ್ತಲೇ ಮಾತಾಡಲಾರಂಭಿಸಿದರು. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ನೆರೆಯ ರಾಜ್ಯಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬಂದಿದೆ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಇದೆಲ್ಲ ಸಾಧ್ಯವಾಗಿಸಿದ ಕನ್ನಡಿಗರಿಗೆ ಧನ್ಯವಾದ ಹೇಳಿದ ಟೋಬಿ ಹೀರೋ.

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more