Raj B Shetty:  ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Raj B Shetty: ಇವಿ ಎಕ್ಸ್‌ಫೋನಲ್ಲಿ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿಪಟ್ಟ ಟೋಬಿ!

Published : Aug 26, 2023, 05:03 PM ISTUpdated : Aug 26, 2023, 05:04 PM IST

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಬೆಂಗಳೂರು (ಆ.26): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಗಾಯತ್ರಿ ವಿಹಾರ ಆರಮನೆ ಮೈದಾನದಲ್ಲಿ ಏಷಿಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಮೂರು ದಿನಗಳ  ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಚಿತ್ರನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಶುಭ ಕೋರಿದರು.

ಕಾಂತರಾ ಚಿತ್ರದ ಬಳಿಕ ಟೋಬಿ(Toby success) ಚಿತ್ರ ಕೂಡ ಭಾರೀ ಸದ್ದು ಮಾಡುತ್ತಿದೆ.  ರಾಜ್ಯದಲ್ಲಷ್ಟೇ ಅಲ್ಲದೆ ನೆರೆಯ ರಾಜ್ಯಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಕ್ಸಸ್‌ ಮೂಡ್‌ನಲ್ಲಿರುವ ರಾಜ್ ಬಿ ಶೆಟ್ಟಿ ಎಲೆಕ್ಟ್ರಿಕ್ ವಾಹನಗಳ ಮೇಳಕ್ಕೆ ಭೇಟಿ ಕೊಟ್ಟು ಎಲೆಕ್ಟ್ರಿಕ್ ಆಟೋಗಳ ಕರ್ಟನ್ ರೈಸ್ ಮಾಡಿದರು.ಬಳಿಕ ಸ್ವತಃ ತಾನೇ ಎಲೆಕ್ಟ್ರಿಕ್ ಆಟೋ ಓಡಿಸಿ ಖುಷಿ ಪಟ್ಟ ಒಂದು ಮೊಟ್ಟೆಯ ಕಥೆ ಹೀರೋ.

ಇಂದಿನಿಂದ ಬೆಂಗಳೂರಿನಲ್ಲಿ ಮೆಗಾ ಇವಿ ಎಕ್ಸ್‌ಪೋ; ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ಲಾನ್ ಮಾಡಿದ್ದೀರಾ? ಇಲ್ಲಿ ನೋಂದಾಯಿಸಿ!

ಎಕ್ಸ್‌ಪೋಗೆ ಭೇಟಿ ನೀಡಿ ತುಂಬಾ ಖುಷಿಯಾಗಿದೆ:

ಇವಿ ಎಕ್ಸ್‌ಪೋಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜ್‌ ಬಿ ಶೆಟ್ಟಿ ಇಲ್ಲಿನ ಒಂದೊಂದು ಎಲೆಕ್ಟ್ರಿಕ್ ವಾಹನಗಳ ಡ್ರೈವ್ ಮಾಡಿದೆ ಕ್ಯೂಟ್ ಆಗಿವೆ. ನಾನಂತೂ ಈ ಗಾಡಿಗಳನ್ನು ಓಡಿಸಿ ತುಂಬಾ ಖುಷಿ ಪಟ್ಟೆ ಈ ಎಕ್ಸ್‌ಪೋ (EV expo) ಆಯೋಜಿಸಿದ್ದಕ್ಕೆ  ಸುವರ್ಣ ನ್ಯೂಸ್ ಗೆ ಧನ್ಯವಾದಗಳನ್ನ ತಿಳಿಸಿದರು. 

ಟೋಬಿ ಚಿತ್ರದ ಕುರಿತಾದ ವಿಶೇಷ ವಿನ್ಯಾಸದ ವಸ್ತ್ರ ಧರಿಸಿ ಬಂದಿದ್ದ ರಾಜ್ ಬಿ ಶೆಟ್ಟಿ ವಸ್ತ್ರ ವಿನ್ಯಾಸದ ಬಗ್ಗೆ ನಗುತ್ತಲೇ ಮಾತಾಡಲಾರಂಭಿಸಿದರು. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ನೆರೆಯ ರಾಜ್ಯಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬಂದಿದೆ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಇದೆಲ್ಲ ಸಾಧ್ಯವಾಗಿಸಿದ ಕನ್ನಡಿಗರಿಗೆ ಧನ್ಯವಾದ ಹೇಳಿದ ಟೋಬಿ ಹೀರೋ.

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more