150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

Published : Sep 22, 2023, 12:46 PM IST

ಮೂರು ತಿಂಗಳ ಹಿಂದೆ ಟೊಮ್ಯಾಟೊ ಅಂದರೆ ಬಂಗಾರದ ಬೆಳೆ ಆಗಿತ್ತು. ಒಂದು ಎಕರೆಯಲ್ಲಿ ಟೊಮ್ಯಾಟೊ ಬೆಳೆ ಇದ್ದರೆ ಸಾಕು ಲಕ್ಷಾಧಿಪತಿ ಎನ್ನುತ್ತಿದ್ದರು. ಆದರೆ ಈಗ ಟೊಮ್ಯಾಟೋ ದರ ಧಿಡೀರ್ ಕುಸಿತ ಆಗಿದೆ. ಭರಪೂರ ಇಳುವರಿ ಬಂದಿರುವ ರೈತ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. 
 

ರೈತರ ಪರಿಸ್ಥಿತಿ ಒಂದು ರೀತಿ ಲಾಟರಿ ಖರೀದಿಸಿದ ಹಾಗೆ ಆಗಿದೆ. ಬೀದರ್‌(Bidar) ಜಿಲ್ಲೆಯಲ್ಲಿ ರೈತನ ಪರಿಸ್ಥಿತಿ ಅದೇ ಆಗಿದೆ. ಟೊಮ್ಯಾಟೊಗೆ(Tomato) ಭರ್ಜರಿ ಬೆಲೆ ಸಿಗುತ್ತಿದೆ ಎಂದು 3 ತಿಂಗಳ ಹಿಂದೆ 5 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ 3 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಬೆಳೆದಿದ್ದ. ಆದ್ರೆ, ಟೊಮ್ಯಾಟೋಗೆ ಇವತ್ತು ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಟೊಮ್ಯಾಟೊ ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋದ್ರೂ ಕಟಾವು ಮಾಡಲು ಕೂಲಿಗೆ ಹಾಕಿದ ಹಣ ಸಿಗದಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡ್ಡಿಗೆ 5 ಲಕ್ಷದವೆಗೂ ಸಾಲ ತಂದು 3 ಎಕರೆ ಜಮೀನನಲ್ಲಿ ಟೊಮ್ಯಾಟೊ ಬೆಳೆದಿದ್ದ. ಭಾಲ್ಕಿ ತಾಲೂಕಿನ ಹಾಲಹಿಪ್ಪರ್ಗಾ ಗ್ರಾಮದ ರೈತ(Farmer) ವೈಜನಾಥ್ ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದೂವರೆ ತಿಂಗಳ ಹಿಂದೆ 120 ರಿಂದ 150 ಕೆಜಿ ಇದ್ದ ಟೊಮ್ಯಾಟೊ ಈಗ ಕೇವಲ 20 ರಿಂದ 25 ರೂ. ಕೆಜಿಗೆ ಇಳಿದಿದೆ. ರೈತ ದೇಶದ ಬೆನ್ನೆಲುಬು ಅಂತಾರೆ. ಆದ್ರೆ, ರೈತನಿಗೆ ಒಮ್ಮೆ ಅತಿವೃಷ್ಠಿ-ಮತ್ತೊಮ್ಮೆ ಅನಾವೃಷ್ಠಿ ಸ್ಥಿತಿ ದೆವ್ವ-ಭೂತಗಳಂತೆ ಕಾಡುತ್ತಿರುತ್ತವೆ. 

ಇದನ್ನೂ ವೀಕ್ಷಿಸಿ:  ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more