Coronavirus  ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

Coronavirus ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

Published : Jan 21, 2022, 06:25 PM IST

ಕಳೆದ ಎರಡು ವಾರ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದ್ರೆ, ಜನರು ಮೈಮರೆತರೇ ಲಾಕ್‌ಡೌನ್ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್‌ ಸ್ಥಿತಿ-ಗತಿ ಕುರಿತು ಇಂದು(ಶುಕ್ರವಾರ) ಪರಿಶೀಲನಾ ಸಭೆ ನಡೆದಿದ್ದು, ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ.

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ಕಳೆದ ಎರಡು ವಾರ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದ್ರೆ, ಜನರು ಮೈಮರೆತರೇ ಲಾಕ್‌ಡೌನ್ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!