ಕೊರೋನಾ ನಿಯಂತ್ರಿಸಲು ಮತ್ತೆ ಕಠಿಣ ಕ್ರಮ: ಮೋದಿ ಕೈಯ್ಯಲ್ಲಿ ಭವಿಷ್ಯ!

ಕೊರೋನಾ ನಿಯಂತ್ರಿಸಲು ಮತ್ತೆ ಕಠಿಣ ಕ್ರಮ: ಮೋದಿ ಕೈಯ್ಯಲ್ಲಿ ಭವಿಷ್ಯ!

Published : Mar 16, 2021, 04:45 PM IST

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲೂ ಬ್ರಿಟನ್ ವೈರಸ್ ಜೊತೆಗೆ ದಕ್ಷಿಣ ಆಫ್ರಿಕಾ ವೈರಸ್ ಕೂಡ ಕಾಣಿಸಿಕೊಂಡಿದ್ದು, ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಂದೆ ಮತ್ತೆ ಲಾಕ್​ಡೌನ್ ಮಾಡುವ ಬಗ್ಗೆಯೂ ಪ್ರಸ್ತಾಪ ಇರಿಸಲಾಗಿದೆ.

ಬೆಂಗಳೂರು(ಮಾ.16): ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲೂ ಬ್ರಿಟನ್ ವೈರಸ್ ಜೊತೆಗೆ ದಕ್ಷಿಣ ಆಫ್ರಿಕಾ ವೈರಸ್ ಕೂಡ ಕಾಣಿಸಿಕೊಂಡಿದ್ದು, ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಂದೆ ಮತ್ತೆ ಲಾಕ್​ಡೌನ್ ಮಾಡುವ ಬಗ್ಗೆಯೂ ಪ್ರಸ್ತಾಪ ಇರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಸುಧಾಕರ್, ಕೊರೋನಾ ಲಸಿಕೆ ವಿತರಣೆ ಬೇಗ ಜಾಸ್ತಿ ಆಗಿದೆ. ಇದುವರೆಗೂ 15 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಿದ್ದೇವೆ. ಕೊರೋನಾ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!