ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ, ನನಗೂ ಸಿಎಂ ಆಗುವ ಆಸೆಯಿದೆ: ಸಿ.ಟಿ ರವಿ

Feb 15, 2020, 12:46 PM IST

ಬೆಂಗಳೂರು (ಫೆ. 15): ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಮುಖ್ಯಮಂತ್ರಿಯಾಗುವ ಕನಸನ್ನು ಬಿಚ್ಚಿಟ್ಟಿದ್ದಾರೆ. 

ಮುಗಿಯದ ಖಾತೆ ಕ್ಯಾತೆ, ಬೇರೆ ಖಾತೆ ಬೇಕಂತೆ ಆನಂದ್ ಸಿಂಗ್‌ಗೆ!

ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ನನಗೂ ಆಸೆ ಇದೆ. ನಾನು ವಾಮಮಾರ್ಗ ಹಿಡಿಯುವುದಿಲ್ಲ.  ಪಕ್ಷನಿಷ್ಠೆ ಪರಿಶ್ರಮವನ್ನು ಸಮಾಜ ಗುರುತಿಸುತ್ತೆ ಎನ್ನುವ ಮೂಲಕ ಸಿಎಂ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ.