ನಂದಿಬೆಟ್ಟದಲ್ಲಿ ಪ್ರವಾಸಿಗರಿಗಿಲ್ಲ ಕೊರೊನಾ ಭೀತಿ, ಜೋರಾಗಿದೆ ವೀಕೆಂಡ್ ಮೋಜು-ಮಸ್ತಿ!

ನಂದಿಬೆಟ್ಟದಲ್ಲಿ ಪ್ರವಾಸಿಗರಿಗಿಲ್ಲ ಕೊರೊನಾ ಭೀತಿ, ಜೋರಾಗಿದೆ ವೀಕೆಂಡ್ ಮೋಜು-ಮಸ್ತಿ!

Suvarna News   | Asianet News
Published : Mar 21, 2021, 09:51 AM ISTUpdated : Mar 21, 2021, 09:54 AM IST

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿಗರಿಗೆ ಮಾತ್ರ ಕೊರೊನಾ ಭಯವಿಲ್ಲ. ವೀಕೆಂಡ್ ಮೋಜು-ಮಸ್ತಿಗಾಗಿ ನಂದಿಬೆಟ್ಟಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಬೆಂಗಳೂರು (ಮಾ. 21): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿಗರಿಗೆ ಮಾತ್ರ ಕೊರೊನಾ ಭಯವಿಲ್ಲ. ವೀಕೆಂಡ್ ಮೋಜು-ಮಸ್ತಿಗಾಗಿ ನಂದಿಬೆಟ್ಟಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವಿಲ್ಲ, ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಹೀಗೆ ಮುಂದುವರೆದರೆ ಅಪಾಯ ಕಟ್ಟಿಟ್ಟ ಬುತ್ತಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!