ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

Published : Sep 08, 2021, 05:35 PM IST

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಚಿತ್ರದುರ್ಗ (ಸೆ. 08): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಇದೀಗ ಹೊಸಗುರ್ಗ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿರುವ ಗೂಳಿಹಟ್ಟಿ ಶೇಖರ್‌ಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಹೊಸದುರ್ಗದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ, ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್ ನಿರ್ಮಾಣವಾಗಲಿದೆ. ಇವೆಲ್ಲದರ ಬಗ್ಗೆ ವಿಶೇಷ ವರದಿ ಇಲ್ಲಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!