ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

Published : Sep 08, 2021, 05:35 PM IST

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಚಿತ್ರದುರ್ಗ (ಸೆ. 08): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಇದೀಗ ಹೊಸಗುರ್ಗ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿರುವ ಗೂಳಿಹಟ್ಟಿ ಶೇಖರ್‌ಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಹೊಸದುರ್ಗದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ, ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್ ನಿರ್ಮಾಣವಾಗಲಿದೆ. ಇವೆಲ್ಲದರ ಬಗ್ಗೆ ವಿಶೇಷ ವರದಿ ಇಲ್ಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?