ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

Published : Sep 08, 2021, 05:35 PM IST

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಚಿತ್ರದುರ್ಗ (ಸೆ. 08): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಇದೀಗ ಹೊಸಗುರ್ಗ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿರುವ ಗೂಳಿಹಟ್ಟಿ ಶೇಖರ್‌ಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಹೊಸದುರ್ಗದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ, ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್ ನಿರ್ಮಾಣವಾಗಲಿದೆ. ಇವೆಲ್ಲದರ ಬಗ್ಗೆ ವಿಶೇಷ ವರದಿ ಇಲ್ಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!