ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ

Published : Sep 08, 2021, 05:35 PM IST

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಚಿತ್ರದುರ್ಗ (ಸೆ. 08): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.

ಇದೀಗ ಹೊಸಗುರ್ಗ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿರುವ ಗೂಳಿಹಟ್ಟಿ ಶೇಖರ್‌ಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಹೊಸದುರ್ಗದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ, ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್ ನಿರ್ಮಾಣವಾಗಲಿದೆ. ಇವೆಲ್ಲದರ ಬಗ್ಗೆ ವಿಶೇಷ ವರದಿ ಇಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!