ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

Published : Sep 21, 2020, 06:07 PM ISTUpdated : Sep 21, 2020, 06:44 PM IST

ಪ್ರತಿಪಕ್ಷಗಳ ತೀವ್ರ ವಿರೋಧ, ಕೋಲಾಹಲದ ನಡುವೆಯೇ ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಇದನ್ನು ಖಂಡಿಸಿ  ರೈತ ಸಂಘಟನೆಗಳು, ಕಾರ್ಮಿಕ ಸಂಘಡನೆಗಳು ಬೀದಿಗಿಳಿದಿವೆ.  

ಬೆಂಗಳೂರು (ಸೆ. 21): ಪ್ರತಿಪಕ್ಷಗಳ ತೀವ್ರ ವಿರೋಧ, ಕೋಲಾಹಲದ ನಡುವೆಯೇ ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಇದನ್ನು ಖಂಡಿಸಿ  ರೈತ ಸಂಘಟನೆಗಳು, ಕಾರ್ಮಿಕ ಸಂಘಡನೆಗಳು ಬೀದಿಗಿಳಿದಿವೆ.  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರ್ಯಾಲಿ ನಡೆಯುತ್ತಿದೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ಇನ್ನಷ್ಟು ಸಂಕಷ್ಟ ಸೃಷ್ಟಿಯಾಗುತ್ತದೆ ಎಂಬುದು ಇವರ ಆತಂಕ. 

'ಕಾಯ್ದೆಯನ್ನು ಜಾರಿ ಮಾಡುವ ಮೂಲಕ ರೈತರಿಗೆ ವಿಷ ಹಾಕುವ ಕೆಲಸ ನಡೆಯುತ್ತಿದೆ. ಕಾಯ್ದೆ ಜಾರಿಯಾದ್ರೆ ಪ್ರತಿಭಟನೆ ಉಗ್ರ ಸ್ವರೂಪ ತಾಳುತ್ತದೆ' ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. 

ಈವರೆಗೆ ಕೃಷಿಕರಿಗೆ ಮಾತ್ರ ಜಮೀನು ಖರೀದಿಸುವ ಅವಕಾಶ ಇತ್ತು. ಈಗ ಕಾಯ್ದೆ ತಿದ್ದುಪಡಿಯಿಂದ ಕೃಷಿಕರಲ್ಲದವರೂ ಜಮೀನು ಖರೀದಿಸಬಹುದು. ಒಂದು ವೇಳೆ ಉದ್ಯಮಿಗಳು ಖರೀದಿಸಿದರೆ ರೈತರಿಗೆ ಕಷ್ಟವಾಗುತ್ತದೆ' ಎಂಬುದು ಇವರ ವಾದ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!