ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

Published : Sep 21, 2020, 06:07 PM ISTUpdated : Sep 21, 2020, 06:44 PM IST

ಪ್ರತಿಪಕ್ಷಗಳ ತೀವ್ರ ವಿರೋಧ, ಕೋಲಾಹಲದ ನಡುವೆಯೇ ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಇದನ್ನು ಖಂಡಿಸಿ  ರೈತ ಸಂಘಟನೆಗಳು, ಕಾರ್ಮಿಕ ಸಂಘಡನೆಗಳು ಬೀದಿಗಿಳಿದಿವೆ.  

ಬೆಂಗಳೂರು (ಸೆ. 21): ಪ್ರತಿಪಕ್ಷಗಳ ತೀವ್ರ ವಿರೋಧ, ಕೋಲಾಹಲದ ನಡುವೆಯೇ ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಇದನ್ನು ಖಂಡಿಸಿ  ರೈತ ಸಂಘಟನೆಗಳು, ಕಾರ್ಮಿಕ ಸಂಘಡನೆಗಳು ಬೀದಿಗಿಳಿದಿವೆ.  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರ್ಯಾಲಿ ನಡೆಯುತ್ತಿದೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ಇನ್ನಷ್ಟು ಸಂಕಷ್ಟ ಸೃಷ್ಟಿಯಾಗುತ್ತದೆ ಎಂಬುದು ಇವರ ಆತಂಕ. 

'ಕಾಯ್ದೆಯನ್ನು ಜಾರಿ ಮಾಡುವ ಮೂಲಕ ರೈತರಿಗೆ ವಿಷ ಹಾಕುವ ಕೆಲಸ ನಡೆಯುತ್ತಿದೆ. ಕಾಯ್ದೆ ಜಾರಿಯಾದ್ರೆ ಪ್ರತಿಭಟನೆ ಉಗ್ರ ಸ್ವರೂಪ ತಾಳುತ್ತದೆ' ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. 

ಈವರೆಗೆ ಕೃಷಿಕರಿಗೆ ಮಾತ್ರ ಜಮೀನು ಖರೀದಿಸುವ ಅವಕಾಶ ಇತ್ತು. ಈಗ ಕಾಯ್ದೆ ತಿದ್ದುಪಡಿಯಿಂದ ಕೃಷಿಕರಲ್ಲದವರೂ ಜಮೀನು ಖರೀದಿಸಬಹುದು. ಒಂದು ವೇಳೆ ಉದ್ಯಮಿಗಳು ಖರೀದಿಸಿದರೆ ರೈತರಿಗೆ ಕಷ್ಟವಾಗುತ್ತದೆ' ಎಂಬುದು ಇವರ ವಾದ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!