ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

Published : Jan 06, 2020, 03:32 PM ISTUpdated : Jan 06, 2020, 03:58 PM IST

: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.ಈ ಹಲವು ಸಂಘಟನೆಗಳು,  ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೊರಗಡೆ ಹೋಗುವುದಕ್ಕೂ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು, (ಜ.06): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.

8 ರಂದು ನಡೆವ ಭಾರತ್‌ ಬಂದ್‌ಗೆ ಇವರದ್ದೂ ಬೆಂಬಲ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು  ಹೊರಗಡೆ ಹೋಗುವುದಕ್ಕೂ ಮುನ್ನ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!