ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 'ಎತ್ತಿನಗಾಡಿ ರ್ಯಾಲಿ' ; ಜನರಿಗೆ ತಟ್ಟಿದ ಟ್ರಾಫಿಕ್ ಜಾಮ್ ಬಿಸಿ

Sep 13, 2021, 12:15 PM IST

ಬೆಂಗಳೂರು (ಸೆ. 13): ತೈಲ ಬೆಲೆ, ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಳ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ 'ಎತ್ತಿನಗಾಡಿ ರ್ಯಾಲಿ' ಮಾಡಿ  ವಿನೂತನ ಪ್ರತಿಭಟನೆಗೆ ಮುಂದಾಗಿದೆ. 'ಎತ್ತಿನಗಾಡಿ ರ್ಯಾಲಿ' ಯಿಂದ ಮೇಕ್ರಿ ಸರ್ಕಲ್, ಕಾವೇರಿ ಜಂಕ್ಷನ್, ಹೆಬ್ಬಾಳ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇನ್ನೊಂದು ಕಡೆ ಪ್ರತಿಭಟನಾಕಾರರನ್ನು ಪೊಲೀಸರು ತಡೆಯುತ್ತಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ