ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

Suvarna News   | Asianet News
Published : Mar 03, 2022, 10:03 AM IST

*  ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನ
*  ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ
*  ಬೃಹತ್‌ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ಬೆಂಗಳೂರು(ಮಾ.03): ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ಇಂದು(ಗುರುವಾರ) ತೆರೆ ಬೀಳಲಿದೆ. ಕಾವೇರಿ ನದಿ ಸಂಗಮದಿಂದ ಬೆಂಗಳೂರಿನ ವರೆಗೆ ನಡೆದ ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೃಹತ್‌ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ. ಹೀಗಾಗಿ ಇವತ್ತೂ ಕೂಡ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಆಗೋಗು ಪಕ್ಕಾ ಆಗಿದೆ. ಕಾವೇರಿ ಥಿಯೇಟರ್‌ನಿಂದ ಸ್ಯಾಂಕಿ ಟ್ಯಾಂಕ್‌, 18ನೇ ಕ್ರಾಸ್‌ ಮಲ್ಲೇಶ್ವರಂ, ಮಾರ್ಗೋಸಾ ರಸ್ತೆಯ ಮೂಲಕ ಈದ್ಗಾ ಮೈದಾನ ದಾಟಿ ನ್ಯಾಷನಲ್‌ ಕಾಲೇಜು ಮೈದಾನ ತಲುಪಲಿದೆ. 

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more