ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

Published : Mar 03, 2022, 10:03 AM IST

*  ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನ
*  ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ
*  ಬೃಹತ್‌ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ಬೆಂಗಳೂರು(ಮಾ.03): ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ಇಂದು(ಗುರುವಾರ) ತೆರೆ ಬೀಳಲಿದೆ. ಕಾವೇರಿ ನದಿ ಸಂಗಮದಿಂದ ಬೆಂಗಳೂರಿನ ವರೆಗೆ ನಡೆದ ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೃಹತ್‌ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ. ಹೀಗಾಗಿ ಇವತ್ತೂ ಕೂಡ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಆಗೋಗು ಪಕ್ಕಾ ಆಗಿದೆ. ಕಾವೇರಿ ಥಿಯೇಟರ್‌ನಿಂದ ಸ್ಯಾಂಕಿ ಟ್ಯಾಂಕ್‌, 18ನೇ ಕ್ರಾಸ್‌ ಮಲ್ಲೇಶ್ವರಂ, ಮಾರ್ಗೋಸಾ ರಸ್ತೆಯ ಮೂಲಕ ಈದ್ಗಾ ಮೈದಾನ ದಾಟಿ ನ್ಯಾಷನಲ್‌ ಕಾಲೇಜು ಮೈದಾನ ತಲುಪಲಿದೆ. 

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more