ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

Suvarna News   | Asianet News
Published : Mar 03, 2022, 10:03 AM IST

*  ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನ
*  ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ
*  ಬೃಹತ್‌ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ಬೆಂಗಳೂರು(ಮಾ.03): ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ಇಂದು(ಗುರುವಾರ) ತೆರೆ ಬೀಳಲಿದೆ. ಕಾವೇರಿ ನದಿ ಸಂಗಮದಿಂದ ಬೆಂಗಳೂರಿನ ವರೆಗೆ ನಡೆದ ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೃಹತ್‌ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ. ಹೀಗಾಗಿ ಇವತ್ತೂ ಕೂಡ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಆಗೋಗು ಪಕ್ಕಾ ಆಗಿದೆ. ಕಾವೇರಿ ಥಿಯೇಟರ್‌ನಿಂದ ಸ್ಯಾಂಕಿ ಟ್ಯಾಂಕ್‌, 18ನೇ ಕ್ರಾಸ್‌ ಮಲ್ಲೇಶ್ವರಂ, ಮಾರ್ಗೋಸಾ ರಸ್ತೆಯ ಮೂಲಕ ಈದ್ಗಾ ಮೈದಾನ ದಾಟಿ ನ್ಯಾಷನಲ್‌ ಕಾಲೇಜು ಮೈದಾನ ತಲುಪಲಿದೆ. 

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more