ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

Suvarna News   | Asianet News
Published : Mar 03, 2022, 10:03 AM IST

*  ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನ
*  ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ
*  ಬೃಹತ್‌ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ಬೆಂಗಳೂರು(ಮಾ.03): ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ಇಂದು(ಗುರುವಾರ) ತೆರೆ ಬೀಳಲಿದೆ. ಕಾವೇರಿ ನದಿ ಸಂಗಮದಿಂದ ಬೆಂಗಳೂರಿನ ವರೆಗೆ ನಡೆದ ಎರಡು ಹಂತದಲ್ಲಿ ನಡೆದ ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೃಹತ್‌ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ. ಹೀಗಾಗಿ ಇವತ್ತೂ ಕೂಡ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಆಗೋಗು ಪಕ್ಕಾ ಆಗಿದೆ. ಕಾವೇರಿ ಥಿಯೇಟರ್‌ನಿಂದ ಸ್ಯಾಂಕಿ ಟ್ಯಾಂಕ್‌, 18ನೇ ಕ್ರಾಸ್‌ ಮಲ್ಲೇಶ್ವರಂ, ಮಾರ್ಗೋಸಾ ರಸ್ತೆಯ ಮೂಲಕ ಈದ್ಗಾ ಮೈದಾನ ದಾಟಿ ನ್ಯಾಷನಲ್‌ ಕಾಲೇಜು ಮೈದಾನ ತಲುಪಲಿದೆ. 

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more