ಸೇನಾಪಡೆ ಸೇರುವ ಆಕಾಂಕ್ಷಿಗಳಿಗೆ ಬೆಂಗಳೂರಲ್ಲಿದೆ ತರಬೇತಿ ಸಂಸ್ಥೆ

ಸೇನಾಪಡೆ ಸೇರುವ ಆಕಾಂಕ್ಷಿಗಳಿಗೆ ಬೆಂಗಳೂರಲ್ಲಿದೆ ತರಬೇತಿ ಸಂಸ್ಥೆ

Suvarna News   | Asianet News
Published : Mar 09, 2020, 11:21 AM IST

ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಬಹಳಷ್ಟು ಮಂದಿಯ ಕನಸಾಗಿರುತ್ತದೆ. ಅದು ಅಷ್ಟು ಸುಲಭದಕ ಕೆಲಸವಲ್ಲ. ಬರೀ ಕನಸಿದ್ರೆ ಸಾಕಾಗಲ್ಲ ಅಷ್ಟೇ ಶ್ರಮವನ್ನೂ ವಹಿಸಬೇಕು. ತರಬೇತಿಯೂ ಬೇಕಾಗುತ್ತದೆ.

ಇಂತದ್ದೊಂದು ತರಬೇತಿಯನ್ನು ನೀಡಲು ಬೆಂಗಳೂರಿನ ಹೊರ ವಲಯದಲ್ಲಿ ಒಂದು ತರಬೇತಿ ಕೇಂದ್ರವಿದೆ. ಇದರ ಟ್ರಾಕ್ ರೆಕಾರ್ಡ್ ಕೂಡಾ ಚೆನ್ನಾಗಿದೆ. ಇಲ್ಲಿ ತರಬೇತಿ ಪಡೆದವರು 80 ಮಂದಿ ಆಫೀಸರ್‌ಗಳಾಗಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 

ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಬಹಳಷ್ಟು ಮಂದಿಯ ಕನಸಾಗಿರುತ್ತದೆ. ಅದು ಅಷ್ಟು ಸುಲಭದಕ ಕೆಲಸವಲ್ಲ. ಬರೀ ಕನಸಿದ್ರೆ ಸಾಕಾಗಲ್ಲ ಅಷ್ಟೇ ಶ್ರಮವನ್ನೂ ವಹಿಸಬೇಕು. ತರಬೇತಿಯೂ ಬೇಕಾಗುತ್ತದೆ.

ಇಂತದ್ದೊಂದು ತರಬೇತಿಯನ್ನು ನೀಡಲು ಬೆಂಗಳೂರಿನ ಹೊರ ವಲಯದಲ್ಲಿ ಒಂದು ತರಬೇತಿ ಕೇಂದ್ರವಿದೆ. ಇದರ ಟ್ರಾಕ್ ರೆಕಾರ್ಡ್ ಕೂಡಾ ಚೆನ್ನಾಗಿದೆ. ಇಲ್ಲಿ ತರಬೇತಿ ಪಡೆದವರು 80 ಮಂದಿ ಆಫೀಸರ್‌ಗಳಾಗಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್