ಪತ್ರಕರ್ತರ ಮೇಲೆ ದೌರ್ಜನ್ಯ ತಡೆಯಲು ಟ್ರೈನಿಂಗ್: ಸರ್ಕಾರಿ ಅಭಿಯೋಜಕರು, ಜರ್ನಲಿಸ್ಟ್‌ಗೆ ತರಬೇತಿ

ಪತ್ರಕರ್ತರ ಮೇಲೆ ದೌರ್ಜನ್ಯ ತಡೆಯಲು ಟ್ರೈನಿಂಗ್: ಸರ್ಕಾರಿ ಅಭಿಯೋಜಕರು, ಜರ್ನಲಿಸ್ಟ್‌ಗೆ ತರಬೇತಿ

Published : Nov 05, 2023, 11:38 AM IST

ಪತ್ರಕರ್ತರು,ಸರ್ಕಾರಿ ಅಭಿಯೋಜಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಯುನೆಸ್ಕೋ ತರಬೇತಿ ಆಯೋಜಿಸಿತ್ತು. ರಾಜ್ಯ ಸರ್ಕಾರದ ಸಾರಥ್ಯದಲ್ಲಿ ಆಯ್ದ ಪತ್ರಕರ್ತರಿಗೆ ಟ್ರೈನಿಂಗ್ ಕೊಡಲಾಯ್ತು. 3 ದಿನದ ಕಾರ್ಯಾಗಾರದಲ್ಲಿ ದೌರ್ಜನ್ಯ ತಡೆ ಬಗ್ಗೆ ಮಾಹಿತಿ ನೀಡಲಾಯ್ತು.
 


ಪತ್ರಕರ್ತರು ಮತ್ತು ಮಿಡಿಯಾ ಸಂಸ್ಥೆಗಳ ಮೇಲೆ ದೌರ್ಜನ್ಯ ಹೆಚ್ಚಾಗ್ತಿದೆ. ಈ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಸರ್ಕಾರಿ ಅಭಿಯೋಜಕರಿಗೆ ಮತ್ತು ಆಯ್ದ ಪತ್ರಕರ್ತರಿಗೆ (Journalists) ತರಬೇತಿ ಕಾರ್ಯಗಾರ(Training workshop) ನಡೆಸಲಾಯಿತು. ಯುನೆಸ್ಕೋ(UNESCO) & ರಾಜ್ಯ ಸರ್ಕಾರ(State government) ಈ ತರಬೇತಿ ಕಾರ್ಯಗಾರ ಆಯೋಜಿಸಿತ್ತು. ಪತ್ರಕರ್ತರ ರಕ್ಷಣೆ & ಮೀಡಿಯಾ ಹೌಸ್ ಗಳ ಮೇಲೆ ಹಾಕುವ ಪ್ರಕರಣಗಳಿಂದ ರಕ್ಷಣೆ ಮಾಡೋದು ಹೇಗೆ..? ದೌರ್ಜನ್ಯ ತಡೆಗಟ್ಟುವ ಬಗ್ಗೆ ತರಬೇತಿ ನೀಡಲಾಯ್ತು. ಇದರಲ್ಲಿ ಯುನೆಸ್ಕೋ ಸಂಸ್ಥೆಯ ಮೆಹದಿ ಬಂಚಲ, ಸಿಮನ್ ಕ್ಲೈಮೆಟ್ & ಸಿಐಡಿ ಕಾನೂನು ಸಲಹೆಗಾರ ಮಹೇಶ್ ವೈದ್ಯ ಸೇರಿದಂತೆ ಹಲವು ಕಾನೂನು ತಜ್ಞರು ತರಬೇತಿ ಕೊಟ್ರು. ಪತ್ರಕರ್ತರಿಗೆ ಇರುವ ಕಾನೂನು, ವರದಿಗಾರಿಕೆ, ಸ್ಟೀಂಗ್ ಅಪರೇಷನ್ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಯುನೆಸ್ಕೋ ರಕ್ಷಣೆ ಬಗ್ಗೆ ಕಾಳಜಿಯಿಂದ ವಿವಿಧ ದೇಶಗಳಲ್ಲಿ ಟ್ರೈನಿಂಗ್ ನೀಡುತ್ತಿದ್ದು ಭಾರತದಲ್ಲಿ ನಡೆದ ಮೊದಲ ತರಬೇತಿ ಕಾರ್ಯಗಾರ ಇದಾಗಿತ್ತು. ರಾಜ್ಯದ ವಿವಿಧ ಜಿಲ್ಲೆ 20ಕ್ಕೂ ಹೆಚ್ಚು ಸರ್ಕಾರಿ ಅಭಿಯೋಜಕರು, ಪತ್ರಕರ್ತರು ಕಾರ್ಯಗಾರದಲ್ಲಿ ಭಾಗವಹಿಸಿದ್ರು. ಈ ಮೂಲಕ ಪತ್ರಕರ್ತರ ರಕ್ಷಣೆಗೆ ಯುನೆಸ್ಕೋ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಜೊತೆಗೆ ಪತ್ರಕರ್ತರ ರಕ್ಷಣೆ ಕಾನೂನು ಜಾರಿಗೆ ತರಲು ಆಯೋಜಕರು ಸರ್ಕಾರಕ್ಕೆ ಶಿಫಾರಸ್ಸು ಕೂಡ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: Weekly Horoscope: ಈ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಉದ್ಯೋಗದಲ್ಲಿ ಸ್ವಲ್ಪ ಅತಂತ್ರತೆ ಉಂಟಾಗಲಿದೆ..

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more