ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಸ್‌ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಸ್‌ ಅಧಿಕಾರಿಗಳ ವರ್ಗಾವಣೆ

Published : Sep 05, 2023, 11:46 AM IST

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
 

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. 35 ಐಪಿಎಸ್ ಅಧಿಕಾರಿಗಳ(IPS officers) ವರ್ಗಾವಣೆ(Transfer) ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನುಪಮ್‌ ಅಗರ್ವಾಲ್ - ಮಂಗಳೂರು ಪೊಲೀಸ್ ಆಯುಕ್ತರು, ಶರಣಪ್ಪ ಡಿ.ಎಸ್ - ಪೊಲೀಸ್ ಅಕಾಡೆಮಿ ಮೈಸೂರು, ವರ್ಟೀಕಾ ಕಟಿಯಾರ್, ಎಸ್ಪಿ ಐಎಸ್ಪಿ, ಕಾರ್ತೀಕ್ ರೆಡ್ಡಿ, ಬೆಂಗಳೂರು ಉತ್ತರ ಸಂಚಾರ ವಿಭಾಗ ಡಿಸಿಪಿ, ಸಂತೋಷ್ ಬಾಬು, ಡಿಸಿಸಿ ಆಡಳಿತ ಬೆಂಗಳೂರು, ಯತೀಶ್ ಚಂದ್ರ, ಎಸ್ಪಿ ಐಎಸ್ಡಿ, ಭೀಮಾಶಂಕರ್ ಗುಳೇದ್, ಎಸ್ಪಿ ಬೆಳಗಾವಿ ಸೇರಿ ಹಲವರ ವರ್ಗಾವಣೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಭಾರತದ ಪಾಲಾಗುತ್ತಾ ಪಾಕ್ ಆಕ್ರಮಿತ ಕಾಶ್ಮೀರ..? ಇಂಡಿಯಾ ಕಡೆ ಹೆಚ್ಚಾಗಿದ್ದೇಕೆ ಹೋರಾಟಗಾರರ ಒಲವು?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!