ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

Published : Mar 24, 2022, 12:59 PM ISTUpdated : Mar 24, 2022, 01:26 PM IST

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.
 

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಮಂಗನಹಳ್ಳಿ ನಿವಾಸಿ ಶಿವರಾಜ್‌(55) ಅವರ ಪುತ್ರಿ ಚೈತನ್ಯ(19) ಮೃತಪಟ್ಟಿದ್ದಾರೆ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್‌ ಶಿವರಾಜ್‌ ಅವರು, ತಮ್ಮ ಪತ್ನಿ ಮತ್ತು ಮಗಳ ಜತೆ ಮಂಗನಹಳ್ಳಿಯಲ್ಲಿ ನೆಲೆಸಿದ್ದರು. ದ್ವಿತೀಯ ಪಿಯುಸಿ ಓದುತ್ತಿದ್ದ ಚೈತನ್ಯಳಿಗೆ ಇತ್ತೀಚಿಗೆ ಮದುವೆ ನಿಶ್ಚಯವಾಗಿತ್ತು. ಶಿವರಾಜ್‌ ದಂಪತಿಗೆ ಚೈತನ್ಯ ಒಬ್ಬಳೇ ಮಗಳು.

ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಿಡಿ ಕಾಣಿಸಿದ ಕೂಡಲೇ ಸಾರ್ವಜನಿಕರು ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಆ ಭಾಗದ ವಿದ್ಯುತ್‌ ಸಂಪರ್ಕ ಕಡಿತಗೊಳಿಸದೆ ಬೆಸ್ಕಾಂ ಸಿಬ್ಬಂದಿ ತೋರಿದ ನಿರ್ಲಕ್ಷ್ಯದಿಂದ ತಂದೆ-ಮಗಳು ಜೀವ ಅಪಾಯಕ್ಕೆ ಸಿಲುಕಿದೆ ಎಂದು ಪೊಲೀಸರು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more