ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

Published : Jun 01, 2020, 12:46 PM ISTUpdated : Jun 01, 2020, 01:13 PM IST

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ. ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

ಬೆಂಗಳೂರು (ಜೂ. 01): ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ.

ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!