ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

Published : Jun 01, 2020, 12:46 PM ISTUpdated : Jun 01, 2020, 01:13 PM IST

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ. ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

ಬೆಂಗಳೂರು (ಜೂ. 01): ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ.

ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!