ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್; ಶೇ. 50 ರಷ್ಟು ವೇತನ ಕಡಿತ?

Published : Jun 01, 2020, 12:46 PM ISTUpdated : Jun 01, 2020, 01:13 PM IST

ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ. ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

ಬೆಂಗಳೂರು (ಜೂ. 01): ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ.

ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು  ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!