ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ, ನಮ್ಮ ಕಷ್ಟ ನಮಗೆ ಗೊತ್ತು ಸಾರ್... ಚಾಲಕನ ಕಣ್ಣೀರು

ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ, ನಮ್ಮ ಕಷ್ಟ ನಮಗೆ ಗೊತ್ತು ಸಾರ್... ಚಾಲಕನ ಕಣ್ಣೀರು

Published : Apr 06, 2021, 03:43 PM IST

6 ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ನಾಳೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರದ ಬಗ್ಗೆ ಸಾರಿಗೆ ನೌಕರರನ್ನು ಮಾತನಾಡಿಸಿದಾಗ, ಒಬ್ಬೊಬ್ಬರದ್ದು ಒಂದೊಂದು ಕತೆ. 

ಬೆಂಗಳೂರು (ಏ. 06): 6 ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ನಾಳೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರದ ಬಗ್ಗೆ ಸಾರಿಗೆ ನೌಕರರನ್ನು ಮಾತನಾಡಿಸಿದಾಗ, ಒಬ್ಬೊಬ್ಬರದ್ದು ಒಂದೊಂದು ಕತೆ. 'ನಾವು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿದ್ದೇವೆ. ನಮ್ಮ ಕಷ್ಟ ನಮಗೆ ಗೊತ್ತು. ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ' ವಿಜಯಪುರದಲ್ಲಿ ಬಸ್ ಚಾಲಕ ಕಣ್ಣೀರು ಹಾಕಿದ್ದಾನೆ. ನಮ್ಮ ಪ್ರತಿನಿಧಿ ಚಾಲಕರ ಜೊತೆ ಮಾತನಾಡಿದ್ದಾರೆ. ಚಾಲಕರ ಸಮಸ್ಯೆ ಏನು..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!