ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ, ನಮ್ಮ ಕಷ್ಟ ನಮಗೆ ಗೊತ್ತು ಸಾರ್... ಚಾಲಕನ ಕಣ್ಣೀರು

ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ, ನಮ್ಮ ಕಷ್ಟ ನಮಗೆ ಗೊತ್ತು ಸಾರ್... ಚಾಲಕನ ಕಣ್ಣೀರು

Suvarna News   | Asianet News
Published : Apr 06, 2021, 03:43 PM IST

6 ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ನಾಳೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರದ ಬಗ್ಗೆ ಸಾರಿಗೆ ನೌಕರರನ್ನು ಮಾತನಾಡಿಸಿದಾಗ, ಒಬ್ಬೊಬ್ಬರದ್ದು ಒಂದೊಂದು ಕತೆ. 

ಬೆಂಗಳೂರು (ಏ. 06): 6 ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ನಾಳೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರದ ಬಗ್ಗೆ ಸಾರಿಗೆ ನೌಕರರನ್ನು ಮಾತನಾಡಿಸಿದಾಗ, ಒಬ್ಬೊಬ್ಬರದ್ದು ಒಂದೊಂದು ಕತೆ. 'ನಾವು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿದ್ದೇವೆ. ನಮ್ಮ ಕಷ್ಟ ನಮಗೆ ಗೊತ್ತು. ಒಮ್ಮೊಮ್ಮೆ ಊಟವೂ ಸಿಗೋದು ಕಷ್ಟ' ವಿಜಯಪುರದಲ್ಲಿ ಬಸ್ ಚಾಲಕ ಕಣ್ಣೀರು ಹಾಕಿದ್ದಾನೆ. ನಮ್ಮ ಪ್ರತಿನಿಧಿ ಚಾಲಕರ ಜೊತೆ ಮಾತನಾಡಿದ್ದಾರೆ. ಚಾಲಕರ ಸಮಸ್ಯೆ ಏನು..?

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?