ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

Suvarna News   | Asianet News
Published : Apr 06, 2021, 04:17 PM ISTUpdated : Apr 06, 2021, 04:28 PM IST

ಸಾರಿಗೆ ನೌಕರರ ಮುಷ್ಕರದ ಅಸ್ತ್ರಕ್ಕೆ KSRTC ಪ್ರತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ, ಎಲ್ಲಾ ನೌಕರರ ರಜೆ ರದ್ದುಗೊಳಿಸಿದೆ. 

ಬೆಂಗಳೂರು (ಏ. 6): ಸಾರಿಗೆ ನೌಕರರ ಮುಷ್ಕರದ ಅಸ್ತ್ರಕ್ಕೆ KSRTC ಪ್ರತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ, ಎಲ್ಲಾ ನೌಕರರ ರಜೆ ರದ್ದುಗೊಳಿಸಿದೆ. ಅನಗತ್ಯ ರಜೆ ಹಾಕಿದರೆ ವೇತನಕ್ಕೆ ಕತ್ತರಿ ಬೀಳುವ ಎಚ್ಚರಿಕೆ ನೀಡಿದೆ.ಈ ಅಸ್ತ್ರಕ್ಕೆ ಸಿಬ್ಬಂದಿಗಳು ಮಣಿಯುತ್ತಾರಾ..? ಮುಷ್ಕರ ನಡೆಸುತ್ತಾರಾ..? ನೋಡಬೇಕಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!