ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

Suvarna News   | Asianet News
Published : Apr 06, 2021, 04:17 PM ISTUpdated : Apr 06, 2021, 04:28 PM IST

ಸಾರಿಗೆ ನೌಕರರ ಮುಷ್ಕರದ ಅಸ್ತ್ರಕ್ಕೆ KSRTC ಪ್ರತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ, ಎಲ್ಲಾ ನೌಕರರ ರಜೆ ರದ್ದುಗೊಳಿಸಿದೆ. 

ಬೆಂಗಳೂರು (ಏ. 6): ಸಾರಿಗೆ ನೌಕರರ ಮುಷ್ಕರದ ಅಸ್ತ್ರಕ್ಕೆ KSRTC ಪ್ರತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ, ಎಲ್ಲಾ ನೌಕರರ ರಜೆ ರದ್ದುಗೊಳಿಸಿದೆ. ಅನಗತ್ಯ ರಜೆ ಹಾಕಿದರೆ ವೇತನಕ್ಕೆ ಕತ್ತರಿ ಬೀಳುವ ಎಚ್ಚರಿಕೆ ನೀಡಿದೆ.ಈ ಅಸ್ತ್ರಕ್ಕೆ ಸಿಬ್ಬಂದಿಗಳು ಮಣಿಯುತ್ತಾರಾ..? ಮುಷ್ಕರ ನಡೆಸುತ್ತಾರಾ..? ನೋಡಬೇಕಿದೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?