ಸಾರಿಗೆ ನೌಕರರ ವಿಚಾರದಲ್ಲಿ ಬೇರೆಯವರು ಕಡ್ಡಿ ಅಲ್ಲಾಡಿಸೋದು ಬೇಡ: ಸವದಿ ಟಾಂಗ್

ಸಾರಿಗೆ ನೌಕರರ ವಿಚಾರದಲ್ಲಿ ಬೇರೆಯವರು ಕಡ್ಡಿ ಅಲ್ಲಾಡಿಸೋದು ಬೇಡ: ಸವದಿ ಟಾಂಗ್

Suvarna News   | Asianet News
Published : Feb 02, 2021, 03:42 PM ISTUpdated : Feb 02, 2021, 03:45 PM IST

ಸಾರಿಗೆ ನೌಕರರ ವಿಚಾರದಲ್ಲಿ ಮಧ್ಯದಲ್ಲಿ ಯಾರೋ ಬಂದು ಕಡ್ಡಿ ಅಲ್ಲಾಡಿಸೋದು ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ್‌ಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರು (ಫೆ. 02): ಸಾರಿಗೆ ನೌಕರರ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪ ಬೇಡ. ಸಾರಿಗೆ ನೌಕರರು ಮತ್ತು ಸಾರಿಗೆ ಸಿಬ್ಬಂದಿ ಕುಟುಂಬದಂತೆ ಇದ್ದೇವೆ. ಮಧ್ಯದಲ್ಲಿ ಯಾರೋ ಬಂದು ಕಡ್ಡಿ ಅಲ್ಲಾಡಿಸೋದು ಬೇಡ. ನೌಕರರ ಸಂಬಳ ಕಡಿತ ಮಾಡಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ್‌ಗೆ ಟಾಂಗ್ ನೀಡಿದ್ದಾರೆ. 

ಸಾರಿಗೆ ನೌಕರರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳ ಈಡೇರಿಕೆಗೆ ಅಸ್ತು ಎಂದಿದ್ದೇವೆ. ಇದಕ್ಕೊಂದು ಸಮಿತಿಯನ್ನೂ ಮಾಡಿ, ಸಮಿತಿ ನಾಲ್ಕೈದು ಸಭೆಗಳನ್ನೂ ಮಾಡಿದೆ. ಬೇಡಿಕೆ ಈಡೇರಿಕೆಗೆ ತ್ವರಿತ ಕ್ರಮ ಕೈಗೊಳ್ಳುತ್ತೇವೆ' ಎಂದು ಡಿಸಿಎಂ ಸವದಿ ಹೇಳಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ