ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

Suvarna News   | Asianet News
Published : Apr 30, 2020, 01:02 PM ISTUpdated : Apr 30, 2020, 01:17 PM IST

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು(ಏ.30): ರಾಜ್ಯದ ಖಾಸಗಿ ವಾಹಿನಿಯ ಪತ್ರಕರ್ತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ರೋಗಿ ನಂಬರ್ 474ರಿಂದಾಗಿ ಇದೀಗ ರಾಜ್ಯದ ಐವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಕೊರೋನಾ ಭೀತಿ ಎದುರಿಸುತ್ತಿದ್ದಾರೆ.

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

"

ಇನ್ನು ಅದೇ ದಿನ 1.15ಕ್ಕೆ ಲಾಕ್‌ಡೌನ್ ವಿಚಾರವಾಗಿ ಗೃಹ ಸಚಿವ ಅವರ ಕಾರಲ್ಲಿ ಬಸವರಾಜ್ ಬೊಮ್ಮಾಯಿ ಬೈಟ್ ಪಡೆದಿದ್ದಾರೆ ಪತ್ರಕರ್ತ. ನಂತರ ಸಹೋದ್ಯೋಗಿ ಹಾಗೂ ಕಾರು ಚಾಲಕನೊಂದಿಗೆ ರಾಮನಗರಕ್ಕೆ ಪ್ರಯಾಣಿಸಿದ್ದಾರೆ. ಮರುದಿನ ಎಲ್ಲೆಲ್ಲಾ ಓಡಾಡಿದ್ದಾರೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!