ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

Suvarna News   | Asianet News
Published : Apr 30, 2020, 01:02 PM ISTUpdated : Apr 30, 2020, 01:17 PM IST

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು(ಏ.30): ರಾಜ್ಯದ ಖಾಸಗಿ ವಾಹಿನಿಯ ಪತ್ರಕರ್ತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ರೋಗಿ ನಂಬರ್ 474ರಿಂದಾಗಿ ಇದೀಗ ರಾಜ್ಯದ ಐವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಕೊರೋನಾ ಭೀತಿ ಎದುರಿಸುತ್ತಿದ್ದಾರೆ.

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

"

ಇನ್ನು ಅದೇ ದಿನ 1.15ಕ್ಕೆ ಲಾಕ್‌ಡೌನ್ ವಿಚಾರವಾಗಿ ಗೃಹ ಸಚಿವ ಅವರ ಕಾರಲ್ಲಿ ಬಸವರಾಜ್ ಬೊಮ್ಮಾಯಿ ಬೈಟ್ ಪಡೆದಿದ್ದಾರೆ ಪತ್ರಕರ್ತ. ನಂತರ ಸಹೋದ್ಯೋಗಿ ಹಾಗೂ ಕಾರು ಚಾಲಕನೊಂದಿಗೆ ರಾಮನಗರಕ್ಕೆ ಪ್ರಯಾಣಿಸಿದ್ದಾರೆ. ಮರುದಿನ ಎಲ್ಲೆಲ್ಲಾ ಓಡಾಡಿದ್ದಾರೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!