ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

Suvarna News   | Asianet News
Published : Apr 30, 2020, 01:02 PM ISTUpdated : Apr 30, 2020, 01:17 PM IST

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು(ಏ.30): ರಾಜ್ಯದ ಖಾಸಗಿ ವಾಹಿನಿಯ ಪತ್ರಕರ್ತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ರೋಗಿ ನಂಬರ್ 474ರಿಂದಾಗಿ ಇದೀಗ ರಾಜ್ಯದ ಐವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಕೊರೋನಾ ಭೀತಿ ಎದುರಿಸುತ್ತಿದ್ದಾರೆ.

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

"

ಇನ್ನು ಅದೇ ದಿನ 1.15ಕ್ಕೆ ಲಾಕ್‌ಡೌನ್ ವಿಚಾರವಾಗಿ ಗೃಹ ಸಚಿವ ಅವರ ಕಾರಲ್ಲಿ ಬಸವರಾಜ್ ಬೊಮ್ಮಾಯಿ ಬೈಟ್ ಪಡೆದಿದ್ದಾರೆ ಪತ್ರಕರ್ತ. ನಂತರ ಸಹೋದ್ಯೋಗಿ ಹಾಗೂ ಕಾರು ಚಾಲಕನೊಂದಿಗೆ ರಾಮನಗರಕ್ಕೆ ಪ್ರಯಾಣಿಸಿದ್ದಾರೆ. ಮರುದಿನ ಎಲ್ಲೆಲ್ಲಾ ಓಡಾಡಿದ್ದಾರೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!