ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

Suvarna News   | Asianet News
Published : Apr 30, 2020, 01:02 PM ISTUpdated : Apr 30, 2020, 01:17 PM IST

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು(ಏ.30): ರಾಜ್ಯದ ಖಾಸಗಿ ವಾಹಿನಿಯ ಪತ್ರಕರ್ತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ರೋಗಿ ನಂಬರ್ 474ರಿಂದಾಗಿ ಇದೀಗ ರಾಜ್ಯದ ಐವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಕೊರೋನಾ ಭೀತಿ ಎದುರಿಸುತ್ತಿದ್ದಾರೆ.

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

"

ಇನ್ನು ಅದೇ ದಿನ 1.15ಕ್ಕೆ ಲಾಕ್‌ಡೌನ್ ವಿಚಾರವಾಗಿ ಗೃಹ ಸಚಿವ ಅವರ ಕಾರಲ್ಲಿ ಬಸವರಾಜ್ ಬೊಮ್ಮಾಯಿ ಬೈಟ್ ಪಡೆದಿದ್ದಾರೆ ಪತ್ರಕರ್ತ. ನಂತರ ಸಹೋದ್ಯೋಗಿ ಹಾಗೂ ಕಾರು ಚಾಲಕನೊಂದಿಗೆ ರಾಮನಗರಕ್ಕೆ ಪ್ರಯಾಣಿಸಿದ್ದಾರೆ. ಮರುದಿನ ಎಲ್ಲೆಲ್ಲಾ ಓಡಾಡಿದ್ದಾರೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ