ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Suvarna News   | Asianet News
Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!