ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Suvarna News   | Asianet News
Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!