ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Suvarna News   | Asianet News
Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!