ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!