ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Suvarna News   | Asianet News
Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ